ಸುಪ್ರೀಂ ಕೋರ್ಟ್ ಚಾಟಿ ಏಟಿನಿಂದ ಎಂದು ಕೆಲವರು, 13 ರಾಜ್ಯಗಳ ಮುಖ್ಯಮಂತ್ರಿಗಳ ಒತ್ತಾಯದಿಂದ ಎಂದು ಕೆಲವರು, ಉಚಿತ ಲಸಿಕೆ ಘೋಷಣೆಗೂ ನ್ಯಾಯಾಲಯದ ಚಾಟಿ ಏಟಿಗೂ ಸಂಬಂಧವಿಲ್ಲ ಎಂದು ಆಳುವ ಪಕ್ಷ- ಹೀಗೆ ಉಚಿತ ಲಸಿಕೆ ಘೋಷಣೆ ಬಗ್ಗೆ ಯಾರು ಏನೇ ಹೇಳಿದರೂ ಇದು ಪ್ರಧಾನವಾಗಿ ನಮ್ಮ ಒಕ್ಕೂಟ ತತ್ವಕ್ಕೆ ಸಂದ ಜಯವಾಗಿದೆ. ಜೈ ಸಂವಿಧಾನ, ಜೈ ಒಕ್ಕೂಟ ತತ್ವ.→