ಕೆಲವು ರೈತರು ಹಾಗೂ ವ್ಯಾಪಾರಿಗಳು ಲಾಭದ ಸಲುವಾಗಿ ಹಣ್ಣುಗಳನ್ನು ರಾಸಾಯನಿಕ ಬಳಸಿ ಮಾಗಿಸುತ್ತಿದ್ದಾರೆ. ಜನ ಬೇಸಿಗೆಯಲ್ಲಿ ಹಣ್ಣುಗಳನ್ನು ಹೆಚ್ಚಾಗಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಆದರೆ ಅದು ರಾಸಾಯನಿಕಯುಕ್ತವಾಗಿದ್ದರೆ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗೆಮಾಡುವುದು ಶಿಕ್ಷಾರ್ಹ ಅಪರಾಧ.