ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಚರಿಸಿ– ಸುಧಾರಿಸಿ

Last Updated 7 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಗಣೇಶ ಚತುರ್ಥಿ ಸಮೀಪಿಸುತ್ತಿದೆ. ಪಿಒಪಿ, ಸಿಮೆಂಟ್‌, ರಾಸಾಯನಿಕ ಬಣ್ಣ ಮುಂತಾದವನ್ನು ಬಳಸಿ ತಯಾರಿಸಿದ ಗಣೇಶನ ಮೂರ್ತಿಗಳನ್ನು ಪೂಜಿಸುವ ಬದಲು ಈ ಬಾರಿ ಮಣ್ಣಿನಿಂದ ಚಿಕ್ಕದಾದ ಮೂರ್ತಿಯನ್ನು ತಯಾರಿಸಿ ಅದನ್ನು ಕುಂಕುಮ, ಹೂವುಗಳಿಂದ ಅಲಂಕರಿಸಿ ಪೂಜಿಸುತ್ತಾ ಹಬ್ಬವನ್ನು ಸಂಭ್ರಮಿಸಬಹುದಲ್ಲವೇ?

ಪೂಜಿಸಿದ ಮೂರ್ತಿಯನ್ನು ಕೊನೆಯಲ್ಲಿ ಎಲ್ಲೆಂದರಲ್ಲಿ ವಿಸರ್ಜಿಸುವ ಬದಲು, ಮನೆಯ ಆವರಣದಲ್ಲೇ ವಿಸರ್ಜಿಸುವುದು ಸೂಕ್ತ. ಇದರಿಂದ ಪರಿಸರವೂ ಸ್ವಚ್ಛವಾಗಿರುತ್ತದೆ. ಈ ವಿಚಾರದಲ್ಲಿ ಪ್ರತಿಯೊಬ್ಬರೂ ಚಿಂತಿಸಿ, ಹೊಸತನವನ್ನು ಆಚರಣೆಗೆ ತರಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT