ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ತೆಲಂಗಾಣ ಸರ್ಕಾರದ ಶ್ಲಾಘನೀಯ ನಡೆ

Last Updated 16 ಮಾರ್ಚ್ 2022, 18:29 IST
ಅಕ್ಷರ ಗಾತ್ರ

ಉಕ್ರೇನ್‌ನಿಂದ ಮರಳಿರುವ ತಮ್ಮ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ, ಅವರೆಲ್ಲರ ವಿದ್ಯಾಭ್ಯಾಸದ ವೆಚ್ಚವನ್ನು ಸರ್ಕಾರವೇ ಭರಿಸುವುದರ ಜೊತೆಗೆ ಇಲ್ಲೇ ವೈದ್ಯಕೀಯ ಅಧ್ಯಯನಕ್ಕೆ ಅವಕಾಶ ಮಾಡಿಕೊಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಘೋಷಣೆ ಮಾಡಿರುವುದು ಶ್ಲಾಘನೀಯ.

ದೇಶದ ಇತರ ರಾಜ್ಯಗಳೂ ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸೌಲಭ್ಯ ಕಲ್ಪಿಸಿ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕು.
-ಚನ್ನಕೇಶವ ಜಿ.ಕೆ.,ತರೀಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT