ಉಕ್ರೇನ್ನಿಂದ ಮರಳಿರುವ ತಮ್ಮ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ, ಅವರೆಲ್ಲರ ವಿದ್ಯಾಭ್ಯಾಸದ ವೆಚ್ಚವನ್ನು ಸರ್ಕಾರವೇ ಭರಿಸುವುದರ ಜೊತೆಗೆ ಇಲ್ಲೇ ವೈದ್ಯಕೀಯ ಅಧ್ಯಯನಕ್ಕೆ ಅವಕಾಶ ಮಾಡಿಕೊಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಘೋಷಣೆ ಮಾಡಿರುವುದು ಶ್ಲಾಘನೀಯ.