<p>ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮ ಗ್ರಾಮೀಣ ಸಮಸ್ಯೆಗಳ ಪರಿಹಾರಕ್ಕೆ ಹೇತುವಾಗಲಿ. ಆದರೆ, ಕೆಲ ರಾಜಕೀಯ ಮುಖಂಡರು ಪಕ್ಷದ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಅಳವಡಿಸಲು ದುಂದುವೆಚ್ಚ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ವಾಸ್ತವ್ಯವನ್ನು<br />ರಾಜಕೀಯಕರಣಗೊಳಿಸುತ್ತಿರುವುದು ವಿಪರ್ಯಾಸವೇ ಸರಿ.</p>.<p><strong>- ವಡ್ನಾಳ್ ರಮೇಶ,ಚನ್ನಗಿರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮ ಗ್ರಾಮೀಣ ಸಮಸ್ಯೆಗಳ ಪರಿಹಾರಕ್ಕೆ ಹೇತುವಾಗಲಿ. ಆದರೆ, ಕೆಲ ರಾಜಕೀಯ ಮುಖಂಡರು ಪಕ್ಷದ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಅಳವಡಿಸಲು ದುಂದುವೆಚ್ಚ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ವಾಸ್ತವ್ಯವನ್ನು<br />ರಾಜಕೀಯಕರಣಗೊಳಿಸುತ್ತಿರುವುದು ವಿಪರ್ಯಾಸವೇ ಸರಿ.</p>.<p><strong>- ವಡ್ನಾಳ್ ರಮೇಶ,ಚನ್ನಗಿರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>