ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಯಿಂದ ದೇಶ ಅಭಿವೃದ್ಧಿ ಆಗಿಲ್ಲ: ಸಂಸದ ಪ್ರಹ್ಲಾದ ಜೋಶಿ

Last Updated 27 ಮಾರ್ಚ್ 2018, 15:28 IST
ಅಕ್ಷರ ಗಾತ್ರ

ಚಳ್ಳಕೆರೆ: ‘ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ದೀನದಲಿತರಿಗೆ ಏನೂ ಮಾಡುವುದಿಲ್ಲ. ಅವರಿಂದ ದೇಶ ಅಭಿವೃದ್ಧಿಯಾಗಿಲ್ಲ’ ಎಂದು ಬಿಜೆಪಿ ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭಾಷಣವನ್ನು ಕನ್ನಡಕ್ಕೆ ಅನುವಾದಿಸುವಾಗ ಇಂತಹ ಯಡವಟ್ಟು ಮಾಡಿದ ಜೋಶಿ, ನಂತರ ತಪ್ಪನ್ನು ಸರಿಪಡಿಸುವ ಗೋಜಿಗೆ ಹೋಗಲಿಲ್ಲ.

ಹಿಂದಿಯಲ್ಲಿ ಮಾತನಾಡಿದ ಶಾ, ‘ದೀನ ದಲಿತರಿಗೆ ಸಿದ್ದರಾಮಯ್ಯ ಏನೂ ಮಾಡಿಲ್ಲ. ಅವರ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯೂ ಆಗಿಲ್ಲ’ ಎಂದು ಹೇಳಿದರು.

ಸಿದ್ದರಾಮಯ್ಯ ಬದಲು ಮೋದಿ ಹೆಸರನ್ನು ಜೋಶಿ ಉಲ್ಲೇಖಿಸಿದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT