ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ದೇವಾಲಯದ ಹಿಂದೆ ವಾದ್ಯ ನುಡಿಸಿದಂತೆ!

Last Updated 9 ಜನವರಿ 2023, 19:31 IST
ಅಕ್ಷರ ಗಾತ್ರ

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ಪ್ರದರ್ಶನ ನೀಡಲು ಉತ್ಸುಕವಾಗಿದ್ದ, ನಾಡಿನ ನಾನಾ ಭಾಗಗಳಿಂದ ಬಂದಿದ್ದ ಕಲಾತಂಡಗಳಿಗೆ ನಿರಾಸೆ ಉಂಟಾಯಿತು. ಸಾಮಾನ್ಯವಾಗಿ ಯಾವುದೇ ಉತ್ಸವದ ಮೆರವಣಿಗೆಯಲ್ಲಿ ಉತ್ಸವಮೂರ್ತಿಯ ರಥದ ಮುಂದೆ ಕಲಾವಿದರ ಕಲಾಪ್ರದರ್ಶನ ಸಾಗುವುದು ವಾಡಿಕೆ. ಆದರೆ ಈ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಪ್ರಥಮ ಬಾರಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯ ಹಿಂದೆ ಕಲಾತಂಡಗಳು ಬರುವಂತೆ ಮಾಡಿದ್ದು ಎಷ್ಟು ಸರಿ? ಇದರಿಂದ ಕಲಾವಿದರಿಗೆ ಸಿಗಬೇಕಾಗಿದ್ದ ಮನ್ನಣೆ ಸಿಗದಂತಾ ಯಿತು. ಈ ರೀತಿ ಮಾಡಿರುವುದು ದೇವಸ್ಥಾನದ ಹಿಂದೆ ವಾದ್ಯ ನುಡಿಸಿದಂತೆ ಅಲ್ಲವೇ?

–ಶಿವಕುಮಾರ್, ಸಾರ್ಥವಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT