ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚೆ ಇಲಾಖೆಯ ಹಿತಶತ್ರುಗಳು

Last Updated 2 ಜನವರಿ 2020, 23:43 IST
ಅಕ್ಷರ ಗಾತ್ರ

ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

-ಬಾಲಕೃಷ್ಣ ಎಂ.ಆರ್.,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT