<p>ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.</p>.<p><em><strong>-ಬಾಲಕೃಷ್ಣ ಎಂ.ಆರ್.,ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.</p>.<p><em><strong>-ಬಾಲಕೃಷ್ಣ ಎಂ.ಆರ್.,ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>