ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾಕಾಲೇಜು, ಕಚೇರಿಗಳಲ್ಲಿ ಬಹುಮಟ್ಟಿಗೆ ಪರಿಸರಕ್ಕೆ ಹಾನಿಯಾಗು
ವಂತಹ ಪ್ಲಾಸ್ಟಿಕ್ನಿಂದ ತಯಾರಿಸಿದ ಬಾವುಟ ಮತ್ತಿತರ ವಸ್ತುಗಳನ್ನು ಬಳಸಲಾಗುತ್ತದೆ. ಇದು ಸರಿಯಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯು ಅರಿವು ಮೂಡಿಸಬೇಕು. ನಮ್ಮ ದೇಶದ ಹೆಮ್ಮೆಯ ಪ್ರತೀಕವಾದ ಖಾದಿ ಧ್ವಜ ಬಳಸುವಂತೆ ಆಗಬೇಕು.