ರಾಜಕೀಯದಲ್ಲಿ ಧರ್ಮಗುರುಗಳ ಹಸ್ತಕ್ಷೇಪದ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಹೆಚ್ಚಿನ ರಾಜಕಾರಣಿಗಳು ಸ್ವಾಮೀಜಿಗಳ ಹಸ್ತಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಪಾಡಿಗೆ ತಾವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡಿದ್ದ ಸ್ವಾಮೀಜಿಗಳನ್ನು ರಾಜಕೀಯ ಪಡಸಾಲೆಗೆ ಎಳೆದುತಂದಿದ್ದೇ ಈ ರಾಜಕಾರಣಿಗಳು.