ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ವೇಳೆ ಮಾತ್ರ ಯಾಕೆ?

Last Updated 24 ಮಾರ್ಚ್ 2019, 20:35 IST
ಅಕ್ಷರ ಗಾತ್ರ

ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರ ಬೇನಾಮಿ ಆಸ್ತಿ ಜಪ್ತಿ ಮಾಡಲುಆದಾಯ ತೆರಿಗೆ ಇಲಾಖೆ ಮುಂದಾಗಿರುವುದು (ಪ್ರ.ವಾ., ಮಾರ್ಚ್‌ 24) ಸ್ವಾಗತಾರ್ಹ. ಆದರೆ, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿರುವಾಗ ನಡೆದಿರುವ ಈ ಕ್ರಮ ಜನರಿಗೆ ಕೆಟ್ಟ ಸಂದೇಶವನ್ನು ನೀಡುತ್ತದೆ. ಅಷ್ಟಕ್ಕೂ ಬಹುತೇಕ ರಾಜಕೀಯ ನಾಯಕರು, ಅಷ್ಟೇ ಏಕೆ ಉದ್ಯಮಿಗಳು, ಅಧಿಕಾರಿಗಳು ಸಹ ಬೇನಾಮಿ ಆಸ್ತಿ ಹೊಂದಿರುವುದು ನಗ್ನಸತ್ಯ. ಹೀಗಾಗಿ ಇದು ಚುನಾವಣೆಯ ಸಂದರ್ಭಕ್ಕಷ್ಟೇ ಸೀಮಿತವಾಗದೆ, ಸಾರ್ವಕಾಲಿಕವಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮ.

-ದರ್ಶನ್ ಕೆ.ಓ.,ದೇವಿಕೆರೆ ಹೊಸೂರು, ತರೀಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT