ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಕರಾರು ಟಿಪ್ಪು ಭವನ ಹೆಸರಿಗಲ್ಲ!

Last Updated 26 ಜೂನ್ 2018, 19:58 IST
ಅಕ್ಷರ ಗಾತ್ರ

‘ಹೆಸರಿಗೆ ತಕರಾರೇಕೆ?’ (ವಾ.ವಾ., ಜೂನ್‌ 26) ಎಂಬಕೊ.ಸು. ನರಸಿಂಹಮೂರ್ತಿ ಅವರ ಪತ್ರಕ್ಕೆ ಈ ಪ್ರತಿಕ್ರಿಯೆ.

ಸಚಿವ ಜಮೀರ್ ಅಹ್ಮದ್ ಅವರು ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಪ್ರಸ್ತಾವ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ನರಸಿಂಹಮೂರ್ತಿ, ‘ಅದು ಹಿಂದೂಗಳದ್ದೇನಲ್ಲವಲ್ಲ, ಇಂಥದ್ದೇ ಹೆಸರಿಡಿ ಎಂದು ಹೇಳಲು ನಾವ್ಯಾರು’ ಎಂದು ಪ್ರಶ್ನಿಸಿದ್ದಾರೆ.

ಇಲ್ಲಿ ಹಿಂದೂ– ಮುಸ್ಲಿಂ ಅನ್ನುವುದಕ್ಕಿಂತ ಮೊದಲು ನಾವೆಲ್ಲರೂ ಭಾರತೀಯರು ಎಂಬುದನ್ನು ಅರಿಯಬೇಕು. ಟಿಪ್ಪು ಒಬ್ಬ ವಿವಾದಾತ್ಮಕ ವ್ಯಕ್ತಿ ಅನ್ನುವುದಕ್ಕೋಸ್ಕರ ಕೆಲವರು ಆ ಹೆಸರು ಬೇಡ ಎಂದು ಹೇಳುತ್ತಿರಬಹುದೇವಿನಾ, ಮುಸ್ಲಿಂ ನಾಯಕರ ಹೆಸರಿಡಬೇಡಿ ಎಂದು ಹೇಳಿಲ್ಲವಲ್ಲ? ಅಷ್ಟಕ್ಕೂ ‘ಹಜ್ ಭವನ’ ಎಂಬ ಈಗಿರುವ ಹೆಸರು ಕೆಟ್ಟದಾಗಿದೆಯೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT