ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಸರ್ಕಾರ ಕಣ್ತೆರೆಯಲಿ

Last Updated 13 ಸೆಪ್ಟೆಂಬರ್ 2021, 19:31 IST
ಅಕ್ಷರ ಗಾತ್ರ

ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ಶುರುವಾಗದೇ ಇರುವುದನ್ನು ಎತ್ತಿ ತೋರಿರುವ ವಿಶೇಷ ವರದಿಗಳಿಂದ (ಪ್ರ.ವಾ., ಸೆ. 12) ಸರ್ಕಾರದ ಕಣ್ತೆರೆಯಲಿ. ಕಲ್ಯಾಣ ಕರ್ನಾಟಕದ ಕಲ್ಯಾಣ ಎಷ್ಟಿದೆ ಎನ್ನುವುದನ್ನು ತಿಳಿಯಲು ಇಲ್ಲಿನ ಬಡವರ ಸಂಖ್ಯೆ ಮತ್ತು ತಲಾ ವರಮಾನ ನೋಡಿದರೆ ಸಾಕು. ಈ ಭಾಗದ ನಾಯಕರು ಜನರ ಸಮಸ್ಯೆಗಳಿಗೆ, ಅವರ ಅವಶ್ಯಕತೆಗಳಿಗೆ ಮಿಡಿಯುವ ಸ್ವಭಾವವನ್ನು ಬೆಳೆಸಿಕೊಳ್ಳುವುದು ಅಗತ್ಯ.

ಬಿ.ಆರ್.ಅಣ್ಣಾಸಾಗರ, ಸೇಡಂ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT