ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಅಭಿವೃದ್ಧಿ ಪ್ರಾದಿಕಾರದ ನಿಯೋಗ: ಚರ್ಚೆಯ ವಸ್ತುವಾದರು

Last Updated 8 ಫೆಬ್ರುವರಿ 2019, 19:45 IST
ಅಕ್ಷರ ಗಾತ್ರ

ಕನ್ನಡ ಅಭಿವೃದ್ಧಿ ಪ್ರಾದಿಕಾರದ ನಿಯೋಗದಲ್ಲಿನ ಕೆಲವು ಸದಸ್ಯರು ದೆಹಲಿಯ ಕರ್ನಾಟಕ ಭವನದಲ್ಲಿ ಮದ್ಯಪಾನ ಮಾಡಿ ಜೋರಾಗಿ ಮಾತನಾಡುತ್ತಾ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಕೆಂಗಣ್ಣಿಗೆ ಗುರಿಯಾಗಿರುವ ಸುದ್ದಿ ಓದಿ (ಪ್ರ.ವಾ., ಫೆ. 8) ತುಂಬಾ ಬೇಸರವಾಯಿತು. ಚಿಂತಕರೇ ಈ ರೀತಿ ನಡೆದುಕೊಂಡರೆ, ನಮ್ಮ ರಾಜ್ಯದಲ್ಲಿ ಮದ್ಯಪಾನ ನಿಷೇಧ ಮರೀಚಿಕೆಯೇ ಸರಿ. ರಾಜ್ಯದಲ್ಲಿ ಕನ್ನಡ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ದೆಹಲಿಗೆ ಹೋದ ಇವರು ತಾವೇ ಚರ್ಚೆಯ ವಿಷಯವಾಗಿದ್ದು ವಿಷಾದನೀಯ.

-ಎಸ್‌.ನಾಗರಾಜ ನಾಗೂರ,ಬಾಗಲಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT