ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗತ ಪಾತಕಿಗಳಿಗೆ ಮನ್ನಣೆ ಸರಿಯೇ?

Last Updated 29 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ಉತ್ತರಪ್ರದೇಶದ ಕಾನ್ಪುರ ಪಟ್ಟಣದ ಅಂಚೆ ಕಚೇರಿಯು ಭೂಗತ ದೊರೆ ಛೋಟಾ ರಾಜನ್ ಮತ್ತು ಹತನಾಗಿರುವ ಭೂಗತ ಪಾತಕಿ ಮುನ್ನಾ ಭಜರಂಗಿ ಅವರ ಭಾವಚಿತ್ರವುಳ್ಳ ಅಂಚೆಚೀಟಿ ಮುದ್ರಿಸಿರುವುದನ್ನು ತಿಳಿದು (ಪ್ರ.ವಾ., ಡಿ. 29) ಅಚ್ಚರಿಯಾಯಿತು. ಅಂಚೆ ಇಲಾಖೆಯು ಇದ್ದುದರಲ್ಲಿ ಪ್ರಾಮಾಣಿಕತೆಗೆ ಹೆಸರಾಗಿದೆ. ಈ ರೀತಿ ಭೂಗತ ಪಾತಕಿಗಳ ಚಿತ್ರವನ್ನು ಅಂಚೆ ಚೀಟಿಯಲ್ಲಿ ಮುದ್ರಿಸುವಂತಹ ಎಡವಟ್ಟು ಹೇಗೆ ಆಯಿತೋ ಅರ್ಥವಾಗುತ್ತಿಲ್ಲ. ಇಲಾಖೆಗೆ ಇದು ಗುಣಪಾಠವಾಗಲಿ. ಮುಂದೆ ಇಂತಹ ಎಡವಟ್ಟುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಾದುದು ಅಗತ್ಯ.

-ಬಾಲಕೃಷ್ಣ ಎಂ.ಆರ್., ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT