ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾ ಡೈಲಾಗ್‌ ಅಲ್ಲ ಸ್ವಾಮಿ...

Last Updated 2 ಡಿಸೆಂಬರ್ 2019, 17:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪಚುನಾವಣೆ ಪ್ರಚಾರದ ವೇಳೆ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಅವರು ‘ಮರ್ಯಾದೆಯಾಗಿ ಸುಧಾಕರ್‌ಗೆ ಮತ ನೀಡಿ, ಇಲ್ಲದಿದ್ದರೆ ಶಾಂತಿ ಕದಡುತ್ತದೆ’ ಎಂದು ಹೇಳಿದ್ದಾರೆ (ಪ್ರ.ವಾ., ಡಿ.2). ಇಲ್ಲಿ ಅವರು ಬಳಸಿರುವ ಭಾಷೆ ಧಮಕಿ ಹಾಕಿದಂತಿದೆ. ನಟರು ವಾಸ್ತವ ಮರೆತಿರಬೇಕು, ಕ್ಯಾಮೆರಾ ಮುಂದೆ ಹೇಳುವ ಸಿನಿಮಾ ಡೈಲಾಗ್ ಎಂದುಕೊಂಡಿರಬೇಕು! ಇಂತಹ ಮಾತುಗಳು ಚುನಾವಣೆಯಲ್ಲಿ ಅಭ್ಯರ್ಥಿಗೆ ತಿರುಗುಬಾಣ ಆಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಬಳಸುವ ಭಾಷೆ ಮರ್ಯಾದೆಯುತವಾಗಿ ಇರಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT