<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪಚುನಾವಣೆ ಪ್ರಚಾರದ ವೇಳೆ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಅವರು ‘ಮರ್ಯಾದೆಯಾಗಿ ಸುಧಾಕರ್ಗೆ ಮತ ನೀಡಿ, ಇಲ್ಲದಿದ್ದರೆ ಶಾಂತಿ ಕದಡುತ್ತದೆ’ ಎಂದು ಹೇಳಿದ್ದಾರೆ (ಪ್ರ.ವಾ., ಡಿ.2). ಇಲ್ಲಿ ಅವರು ಬಳಸಿರುವ ಭಾಷೆ ಧಮಕಿ ಹಾಕಿದಂತಿದೆ. ನಟರು ವಾಸ್ತವ ಮರೆತಿರಬೇಕು, ಕ್ಯಾಮೆರಾ ಮುಂದೆ ಹೇಳುವ ಸಿನಿಮಾ ಡೈಲಾಗ್ ಎಂದುಕೊಂಡಿರಬೇಕು! ಇಂತಹ ಮಾತುಗಳು ಚುನಾವಣೆಯಲ್ಲಿ ಅಭ್ಯರ್ಥಿಗೆ ತಿರುಗುಬಾಣ ಆಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಬಳಸುವ ಭಾಷೆ ಮರ್ಯಾದೆಯುತವಾಗಿ ಇರಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪಚುನಾವಣೆ ಪ್ರಚಾರದ ವೇಳೆ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಅವರು ‘ಮರ್ಯಾದೆಯಾಗಿ ಸುಧಾಕರ್ಗೆ ಮತ ನೀಡಿ, ಇಲ್ಲದಿದ್ದರೆ ಶಾಂತಿ ಕದಡುತ್ತದೆ’ ಎಂದು ಹೇಳಿದ್ದಾರೆ (ಪ್ರ.ವಾ., ಡಿ.2). ಇಲ್ಲಿ ಅವರು ಬಳಸಿರುವ ಭಾಷೆ ಧಮಕಿ ಹಾಕಿದಂತಿದೆ. ನಟರು ವಾಸ್ತವ ಮರೆತಿರಬೇಕು, ಕ್ಯಾಮೆರಾ ಮುಂದೆ ಹೇಳುವ ಸಿನಿಮಾ ಡೈಲಾಗ್ ಎಂದುಕೊಂಡಿರಬೇಕು! ಇಂತಹ ಮಾತುಗಳು ಚುನಾವಣೆಯಲ್ಲಿ ಅಭ್ಯರ್ಥಿಗೆ ತಿರುಗುಬಾಣ ಆಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಬಳಸುವ ಭಾಷೆ ಮರ್ಯಾದೆಯುತವಾಗಿ ಇರಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>