ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ನಾಯಕರೇ ಹೀಗಾದರೆ ಸಾಮಾನ್ಯರ ಪಾಡೇನು?

Last Updated 20 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಸಚಿವರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಮತ್ತು ಆರ್.ಅಶೋಕ ಅವರು ವರ್ಗಾವಣೆ ವಿಷಯವಾಗಿ ವಿಧಾನಸಭೆಯ ಮೊಗಸಾಲೆಯಲ್ಲಿಯೇ ಕಿತ್ತಾಡಿಕೊಂಡು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಸರ್ಕಾರದ ಭಾಗವಾಗಿರುವ ಸಚಿವರೇ ಈ ರೀತಿ ನಡೆದುಕೊಂಡರೆ ಹೇಗೆ?

ಅದರಿಂದ ಕಾರ್ಯಕರ್ತರು ಪ್ರೇರಣೆ ಪಡೆಯುವುದಿಲ್ಲವೇ? ಅದೂ ವಿಧಾನಸಭೆಯ ಮೊಗಸಾಲೆಯಲ್ಲಿ ಈ ರೀತಿ ವರ್ತಿಸಿರುವುದು ಅವರ ಸ್ಥಾನಕ್ಕೆ ಶೋಭಿಸುವುದಿಲ್ಲ.

-ಬೀರಣ್ಣ ನಾಯಕ ಮೊಗಟಾ, ಯಲ್ಲಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT