ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಎಲ್ಲ ಇಲಾಖೆಗಳಿಗೂ ಬರಲಿ ಬಯೊಮೆಟ್ರಿಕ್‌

Last Updated 4 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೊಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ. ಎಲ್ಲ ಇಲಾಖೆಗಳಲ್ಲೂ ಈ ಪದ್ಧತಿಯನ್ನು ಅಳವಡಿಸುವುದು ಸೂಕ್ತ. ಇದರಿಂದ ನೌಕರ ವರ್ಗವು ಕಚೇರಿಯ ವೇಳಾಪಟ್ಟಿಗೆ ಅನುಗುಣವಾಗಿ
ಕರ್ತವ್ಯದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಮೂಲಕ ಆಡಳಿತದಲ್ಲಿ ಸುಧಾರಣೆ ತರಬಹುದು.

- ಆರ್.ಬಿ.ಜಿ.ಘಂಟಿ,ಅಮೀನಗಡ, ಬಾಗಲಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT