ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ ಆಣೆ ಪ್ರಮಾಣ... ಈಗ ಆಲಿಂಗನ

Last Updated 14 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆಜೆಪಿಯ ಬಿ.ಎಸ್.ಯಡಿಯೂರಪ್ಪ ಅವರು ಒಟ್ಟಿಗೆ ಹಾರ ಹಾಕಿಸಿಕೊಂಡ ಆತ್ಮೀಯ ಭಂಗಿಯ ಚಿತ್ರ ನೋಡಿ ಅಚ್ಚರಿಯಾಯಿತು.

ಒಬ್ಬರನ್ನೊಬ್ಬರು ನಿಂದಿಸಿಕೊಂಡು, ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣದವರೆಗೂ ಹೋಗಿತ್ತು ಇವರ ರಗಳೆ. ಚಿತ್ರ ನೋಡಿದಾಕ್ಷಣ `ಅವರೇ ಇವರೇ' ಎಂದು ಒಂದು ಕ್ಷಣ ಯೋಚಿಸುವಂತಾಯಿತು!
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT