ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಮಂಡ್ಯದ ಹೆಗ್ಗುರುತು ಮೈಷುಗರ್ ಕಾರ್ಖಾನೆ ಉಳಿಸಿ, ರೈತರ ರಕ್ಷಿಸಿ

Last Updated 13 ಮೇ 2020, 19:45 IST
ಅಕ್ಷರ ಗಾತ್ರ

ಮಂಡ್ಯ ಜಿಲ್ಲೆಗೆ ‘ಸಕ್ಕರೆ ಜಿಲ್ಲೆ’ ಎಂದು ಹೆಸರು ತಂದುಕೊಟ್ಟದ್ದು ಮೈಷುಗರ್ ಕಾರ್ಖಾನೆ. ಆದರೆ ಈಗ ಈ ಕಾರ್ಖಾನೆ ಅವನತಿಯ ಅಂಚಿನತ್ತ ಸಾಗುತ್ತಿದೆ. ಇದಕ್ಕೆ ಕಾರಣಗಳನ್ನು ಶೋಧಿಸಿ, ವೈಜ್ಞಾನಿಕವಾಗಿ ಪರಿಹಾರ ಕ್ರಮಗಳನ್ನು ರೂಪಿಸಬೇಕಿದೆ.

ಕಳೆದ ಎರಡು ಅವಧಿಗಳ ಸರ್ಕಾರಗಳು ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ರಾಜಕೀಯ ಧುರೀಣರು ಪರಸ್ಪರ ಕೆಸರೆರಚಾಟ ಬಿಟ್ಟು, ಸಮಸ್ಯೆ ನಿವಾರಣೆಗೆ ಪ್ರಯತ್ನಿಸಬೇಕು. ಈ ಮೂಲಕ ಮೈಷುಗರ್ ಕಾರ್ಖಾನೆಯನ್ನು ಉಳಿಸಿ, ಜಿಲ್ಲೆಯ ರೈತರ ಹಿತ ಕಾಪಾಡಬೇಕು.

– ರಾಮಚಂದ್ರ,ಶ್ರೀ ಕ್ಷೇತ್ರ ಆದಿಚುಂಚನಗಿರಿ, ನಾಗಮಂಗಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT