<p>ಮಂಡ್ಯ ಜಿಲ್ಲೆಗೆ ‘ಸಕ್ಕರೆ ಜಿಲ್ಲೆ’ ಎಂದು ಹೆಸರು ತಂದುಕೊಟ್ಟದ್ದು ಮೈಷುಗರ್ ಕಾರ್ಖಾನೆ. ಆದರೆ ಈಗ ಈ ಕಾರ್ಖಾನೆ ಅವನತಿಯ ಅಂಚಿನತ್ತ ಸಾಗುತ್ತಿದೆ. ಇದಕ್ಕೆ ಕಾರಣಗಳನ್ನು ಶೋಧಿಸಿ, ವೈಜ್ಞಾನಿಕವಾಗಿ ಪರಿಹಾರ ಕ್ರಮಗಳನ್ನು ರೂಪಿಸಬೇಕಿದೆ.</p>.<p>ಕಳೆದ ಎರಡು ಅವಧಿಗಳ ಸರ್ಕಾರಗಳು ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ರಾಜಕೀಯ ಧುರೀಣರು ಪರಸ್ಪರ ಕೆಸರೆರಚಾಟ ಬಿಟ್ಟು, ಸಮಸ್ಯೆ ನಿವಾರಣೆಗೆ ಪ್ರಯತ್ನಿಸಬೇಕು. ಈ ಮೂಲಕ ಮೈಷುಗರ್ ಕಾರ್ಖಾನೆಯನ್ನು ಉಳಿಸಿ, ಜಿಲ್ಲೆಯ ರೈತರ ಹಿತ ಕಾಪಾಡಬೇಕು.</p>.<p><strong>– ರಾಮಚಂದ್ರ,ಶ್ರೀ ಕ್ಷೇತ್ರ ಆದಿಚುಂಚನಗಿರಿ, ನಾಗಮಂಗಲ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ ಜಿಲ್ಲೆಗೆ ‘ಸಕ್ಕರೆ ಜಿಲ್ಲೆ’ ಎಂದು ಹೆಸರು ತಂದುಕೊಟ್ಟದ್ದು ಮೈಷುಗರ್ ಕಾರ್ಖಾನೆ. ಆದರೆ ಈಗ ಈ ಕಾರ್ಖಾನೆ ಅವನತಿಯ ಅಂಚಿನತ್ತ ಸಾಗುತ್ತಿದೆ. ಇದಕ್ಕೆ ಕಾರಣಗಳನ್ನು ಶೋಧಿಸಿ, ವೈಜ್ಞಾನಿಕವಾಗಿ ಪರಿಹಾರ ಕ್ರಮಗಳನ್ನು ರೂಪಿಸಬೇಕಿದೆ.</p>.<p>ಕಳೆದ ಎರಡು ಅವಧಿಗಳ ಸರ್ಕಾರಗಳು ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿವೆ. ಈಗಲಾದರೂ ರಾಜಕೀಯ ಧುರೀಣರು ಪರಸ್ಪರ ಕೆಸರೆರಚಾಟ ಬಿಟ್ಟು, ಸಮಸ್ಯೆ ನಿವಾರಣೆಗೆ ಪ್ರಯತ್ನಿಸಬೇಕು. ಈ ಮೂಲಕ ಮೈಷುಗರ್ ಕಾರ್ಖಾನೆಯನ್ನು ಉಳಿಸಿ, ಜಿಲ್ಲೆಯ ರೈತರ ಹಿತ ಕಾಪಾಡಬೇಕು.</p>.<p><strong>– ರಾಮಚಂದ್ರ,ಶ್ರೀ ಕ್ಷೇತ್ರ ಆದಿಚುಂಚನಗಿರಿ, ನಾಗಮಂಗಲ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>