ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ| ಮೊಳೆಯಲಿ ಕರ್ತವ್ಯವೆಂಬ ಅರಿವಿನ ಬೀಜ

Last Updated 24 ಜನವರಿ 2023, 19:31 IST
ಅಕ್ಷರ ಗಾತ್ರ

ಖಾನಾಪುರ ತಾಲ್ಲೂಕಿನ ನಾವಗಾ ಗ್ರಾಮದ ಹೊರವಲಯದಲ್ಲಿ 90 ವರ್ಷದ ವೃದ್ಧೆಯೊಬ್ಬರನ್ನು ನಿತ್ರಾಣ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ವರದಿಯನ್ನು (ಪ್ರ.ವಾ., ಜ. 24) ಓದಿದಾಗ, ಪಾಪಪ್ರಜ್ಞೆಯು ಕಾಡದಿರುವ ಮಟ್ಟಿಗೆ ಮನುಷ್ಯ ಅಧೋಗತಿಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ ಎನಿಸಿತು.

ನಮ್ಮನ್ನು ಸಾಕಿ–ಸಲುಹಿದ ಹೆತ್ತವರಿಗೆ ಊರುಗೋಲಾಗಿ ನಿಲ್ಲಬೇಕು. ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಅವರ ಬಗೆಗೆ ಕಾಳಜಿ ವಹಿಸಬೇಕು ಮತ್ತು ಬೆಂಬಲವನ್ನು ನೀಡಬೇಕು. ಇದು, ಮಕ್ಕಳ ಕರ್ತವ್ಯವೆಂಬ ಮನುಷ್ಯತ್ವದ ಅರಿವಿನ ಬೀಜವನ್ನು ಎಲ್ಲರೊಳಗೆ ಬಿತ್ತಬೇಕಾಗಿದೆ.

– ಪ್ರವೀಣ ನಾಗಪ್ಪ ಯಲವಿಗಿ, ಹಾವೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT