ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ವಾಹನ ನಿಷೇಧಿಸಿ

ಅಕ್ಷರ ಗಾತ್ರ

ಪಾಂಡವಪುರ ತಾಲ್ಲೂಕಿನಲ್ಲಿ ನಡೆದ ಅಪಘಾತಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ಹಳೆಯ ಮತ್ತು ಸುಸ್ಥಿತಿಯಲ್ಲಿ ಇಲ್ಲದ ವಾಹನಗಳ ಬಳಕೆಯನ್ನು ಸ್ಥಗಿತಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಮುಂದಾಗಬೇಕು.

ಚಾಲನಾ ಪರವಾನಗಿ ಪಡೆಯಲು ಬರುವವರಿಗೆ, ತಾವು ಚಲಾಯಿಸಲು ಮುಂದಾಗುವ ವಾಹನದ ಬಗ್ಗೆ ಎಷ್ಟು ತಿಳಿವಳಿಕೆ ಇದೆ ಎಂಬ ಪರೀಕ್ಷೆಯನ್ನೂ ನಡೆಸುವುದು ಸೂಕ್ತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT