ಮಾದಕ ವಸ್ತುಗಳಿಗೆ ದಾಸರಾದವರಿಗಿಂತ ಮಚ್ಚು ಲಾಂಗು ಹಿಡಿದು ಹೊಡೆದಾಡಿ ಪ್ರಾಣ ತೆಗೆಯುವ ರೌಡಿಗಳು ಹೆಚ್ಚು ಅಪಾಯಕಾರಿ. ಹಾಗಾಗಿ ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವವರ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೂ ಮುನ್ನ ಮಚ್ಚು- ಲಾಂಗು ಹಿಡಿದು ದಾಳಿ ಮಾಡುವ ರೌಡಿಗಳಿಗೆ ಪ್ರಚೋದನೆ ನೀಡುವವರ ವಿರುದ್ಧ, ಹಾಗೂ ಕಿರುತೆರೆ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಹಾಗೂ ವಾಹಿನಿ ಮಾಲೀಕರ ವಿರುದ್ಧ ಸಿಸಿಬಿ ಪೊಲೀಸರು ಕ್ರಮ ಕೈಗೊಳ್ಳಲಿ!