<p class="Briefhead">ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ವಿಚಾರದಲ್ಲಿ ಕಲಬುರ್ಗಿಯ ಕೆಲವರು ಸ್ಥಳೀಯ ಪ್ರಾತಿನಿಧ್ಯದ ನೆಪದಲ್ಲಿ ಅಧ್ಯಕ್ಷರ ಆಯ್ಕೆಗೆ ಅಪಸ್ವರ ಎತ್ತಿರುವುದು ಸರಿಯಲ್ಲ. ಸಮ್ಮೇಳನವನ್ನು ನಡೆಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅವಕಾಶ ಸಿಗಬೇಕೆಂಬ ಧ್ವನಿಗೆ ಎಲ್ಲರೂ ಓಗೊಡಬಹುದು. ಆದರೆ ಸಮ್ಮೇಳನದ ಅಧ್ಯಕ್ಷತೆಯನ್ನು ಅದೇ ಜಿಲ್ಲೆ ಅಥವಾ ಅದೇ ಭಾಗದವದರು ವಹಿಸಬೇಕು ಎಂಬುದು ಸಲ್ಲದ ನುಡಿ. ಕನ್ನಡ ನಾಡು-ನುಡಿಯ ಈ ಹಬ್ಬದಲ್ಲಿ ಹೊರ ಜಿಲ್ಲೆಯವರೇ ಅಧ್ಯಕ್ಷರಾಗಲಿ. ಅದುವೇ ಅಖಂಡ ಕರ್ನಾಟಕದ ಮೂಲ ಮಂತ್ರ.</p>.<p><strong>ಗಣಪತಿ ನಾಯ್ಕ, <span class="Designate">ಕಾನಗೋಡ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ವಿಚಾರದಲ್ಲಿ ಕಲಬುರ್ಗಿಯ ಕೆಲವರು ಸ್ಥಳೀಯ ಪ್ರಾತಿನಿಧ್ಯದ ನೆಪದಲ್ಲಿ ಅಧ್ಯಕ್ಷರ ಆಯ್ಕೆಗೆ ಅಪಸ್ವರ ಎತ್ತಿರುವುದು ಸರಿಯಲ್ಲ. ಸಮ್ಮೇಳನವನ್ನು ನಡೆಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅವಕಾಶ ಸಿಗಬೇಕೆಂಬ ಧ್ವನಿಗೆ ಎಲ್ಲರೂ ಓಗೊಡಬಹುದು. ಆದರೆ ಸಮ್ಮೇಳನದ ಅಧ್ಯಕ್ಷತೆಯನ್ನು ಅದೇ ಜಿಲ್ಲೆ ಅಥವಾ ಅದೇ ಭಾಗದವದರು ವಹಿಸಬೇಕು ಎಂಬುದು ಸಲ್ಲದ ನುಡಿ. ಕನ್ನಡ ನಾಡು-ನುಡಿಯ ಈ ಹಬ್ಬದಲ್ಲಿ ಹೊರ ಜಿಲ್ಲೆಯವರೇ ಅಧ್ಯಕ್ಷರಾಗಲಿ. ಅದುವೇ ಅಖಂಡ ಕರ್ನಾಟಕದ ಮೂಲ ಮಂತ್ರ.</p>.<p><strong>ಗಣಪತಿ ನಾಯ್ಕ, <span class="Designate">ಕಾನಗೋಡ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>