ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವದ ಅಪಹಾಸ್ಯ

ಅಕ್ಷರ ಗಾತ್ರ

ಸಂಸತ್ತಿನ ಮುಂಗಾರು ಅಧಿವೇಶನವನ್ನು ಪ್ರತಿದಿನವೂ ಮುಂದೂಡುತ್ತಿರುವುದು ಶೋಚನೀಯ. ಸಭೆಯಲ್ಲಿ ಯಾವ ವಿಷಯದ ಮೇಲೂ ಅರ್ಥಪೂರ್ಣವಾದ ಚರ್ಚೆಗಳು ನಡೆಯದೆ ಸದಸ್ಯರು ಸಂಸತ್ತಿನ ಸಮಯ, ಹಣವನ್ನು ವ್ಯರ್ಥ ಮಾಡುತ್ತಿರುವುದು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುವಂತಿದೆ. ಇನ್ನಾದರೂ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ ಜನಪ್ರತಿನಿಧಿಗಳು ಸದನದಲ್ಲಿ ಸಂಯಮದಿಂದ ನಡೆದುಕೊಂಡು ಅರ್ಥಪೂರ್ಣ ಚರ್ಚೆಗೆ ಅವಕಾಶ ಮಾಡಿಕೊಡಬೇಕು.

- ಚನ್ನಕೇಶವ ಜಿ.ಕೆ.,ತರೀಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT