ಅಂಚೆ ಅಥವಾ ಕೊರಿಯರ್ ಮೂಲಕ ಬರುವ ಪ್ರಸಾದಕ್ಕೆ ಆ ಮಹತ್ವ ಇರಲಾರದು. ಜೊತೆಗೆ ಆನ್ಲೈನ್ ಸೇವೆ
ಯಿಂದಾಗಿ, ಸಾರಿಗೆ ಇಲಾಖೆ, ಪ್ರವಾಸೋದ್ಯಮ, ಹೋಟೆಲ್ಗಳು, ವಸತಿ ನಿಲಯ, ಅರ್ಚಕರಿಗೂ ಅಪಾರ ನಷ್ಟವಾಗುವ ಭೀತಿ ಇದೆ. ಹೀಗಾಗಿ, ಕಟ್ಟುನಿಟ್ಟಿನ ನಿರ್ಬಂಧಗಳನ್ನು ಕಾಯ್ದುಕೊಂಡು ದೇವಾಲಯಗಳನ್ನು ಸಾರ್ವಜನಿಕರ ದರ್ಶನಕ್ಕೆ ಮುಕ್ತ ಮಾಡುವುದು ಒಳ್ಳೆಯದು.