ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬರು ಫೇಸ್ಬುಕ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ. ಅವರ ಮೇಲೆ ಕಾನೂನಿನ ವ್ಯಾಪ್ತಿಯಲ್ಲಿ ಅವಕಾಶಗಳಿದ್ದರೆ ಕ್ರಮ ಕೈಗೊಳ್ಳಲು ಯಾರದೂ ಅಭ್ಯಂತರವಿಲ್ಲ. ಆದರೆ ಈ ಪ್ರಕರಣವನ್ನು ಮುಂದೆ ಮಾಡಿ ಅವರ ಪತ್ನಿಯನ್ನು ಬ್ಯಾರಿ ಸಾಹಿತ್ಯ ಅಕಾಡೆಮಿ ನಾಮನಿರ್ದೇಶಿತ ಸದಸ್ಯ ಸ್ಥಾನದಿಂದ ವಜಾಗೊಳಿಸಲಾಗಿದೆ.