ದೇವರ ಗುಜ್ಜುಕೋಲು ಮುಟ್ಟಿದ್ದಕ್ಕೆ ಬಹಿಷ್ಕಾರ ಬೆದರಿಕೆಗಳನ್ನು ಎದುರಿಸುತ್ತಿರುವ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯ ಪ್ರಕರಣ ಸೇರಿದಂತೆ ಇಂಥ ಎಲ್ಲ ಅಸ್ಪೃಶ್ಯತೆಯ ಪ್ರಕರಣಗಳಲ್ಲಿ ತಪ್ಪಿತಸ್ಥರಾದವರ ಜಾತಿಯನ್ನು ನಿರ್ದಿಷ್ಟವಾಗಿ ಗುರುತಿಸಿ ವರದಿ ಮಾಡಬೇಕು. ಮೇಲ್ಜಾತಿ, ಸವರ್ಣೀಯರು ಇತ್ಯಾದಿ ಪದಗಳನ್ನು ಬಳಸುವುದು ಹೊಣೆಗೇಡಿತನ.