ಲಕ್ಷಾಂತರ ರೂಪಾಯಿ ಸುರಿದು ವಾಮಮಾರ್ಗದ ಮೂಲಕ ಆಯ್ಕೆಯಾಗಲು ಹುನ್ನಾರ ಮಾಡುತ್ತಿರುವ ನಯವಂಚಕರ ಬಗ್ಗೆ ಪ್ರಾಧಿಕಾರ ಹೆಚ್ಚು ನಿಗಾ ವಹಿಸಿ, ನಿಷ್ಠಾವಂತರಿಗೆ ನ್ಯಾಯ ಒದಗಿಸಬೇಕಾಗಿದೆ. ಯಾವುದೇ ಆಮಿಷ, ಒತ್ತಡಕ್ಕೆ ಮಣಿಯದೆ ಪರೀಕ್ಷೆ ಹಾಗೂ ಮೌಲ್ಯಮಾಪನದಲ್ಲಿ ಅಕ್ರಮಕ್ಕೆ ಆಸ್ಪದವಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.