ವಾಚಕರವಾಣಿ: ಆಚರಣೆ ಇರಲಿ, ರಜೆ ಬೇಡ
ಒನಕೆ ಓಬವ್ವ ಜಯಂತಿಗೆ ಸರ್ಕಾರ ಆದೇಶಿಸಿರುವುದು (ಪ್ರ.ವಾ., ನ. 10) ಸ್ವಾಗತಾರ್ಹ. ಚಿತ್ರದುರ್ಗದ ಇತಿಹಾಸದಲ್ಲಿ ಈ ಮಹಾತಾಯಿಯ ಹೆಸರು ಅಜರಾಮರ. ಕನ್ನಡ ನಾಡಿನ ನೂರಾರು ವೀರಾಗ್ರಣಿಯರಲ್ಲಿ ನಮ್ಮ ಓಬವ್ವ ಕೂಡಾ ಸೇರಿದ್ದಾರೆ. ಆದರೆ ಯಾವುದೇ ಜಯಂತಿಗೆ ರಜೆ ನೀಡದೇ ಆಯಾ ಸಾಧಕರ ಮಹತ್ವದ ಬಗ್ಗೆ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರೂ ಅರ್ಥೈಸಿಕೊಂಡಾಗ ಆ ಜಯಂತಿ ಸಾರ್ಥಕ.
- ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.