<p>ಒನಕೆ ಓಬವ್ವ ಜಯಂತಿಗೆ ಸರ್ಕಾರ ಆದೇಶಿಸಿರುವುದು (ಪ್ರ.ವಾ., ನ. 10) ಸ್ವಾಗತಾರ್ಹ. ಚಿತ್ರದುರ್ಗದ ಇತಿಹಾಸದಲ್ಲಿ ಈ ಮಹಾತಾಯಿಯ ಹೆಸರು ಅಜರಾಮರ. ಕನ್ನಡ ನಾಡಿನ ನೂರಾರು ವೀರಾಗ್ರಣಿಯರಲ್ಲಿ ನಮ್ಮ ಓಬವ್ವ ಕೂಡಾ ಸೇರಿದ್ದಾರೆ. ಆದರೆ ಯಾವುದೇ ಜಯಂತಿಗೆ ರಜೆ ನೀಡದೇ ಆಯಾ ಸಾಧಕರ ಮಹತ್ವದ ಬಗ್ಗೆ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರೂ ಅರ್ಥೈಸಿಕೊಂಡಾಗ ಆ ಜಯಂತಿ ಸಾರ್ಥಕ.</p>.<p><strong>- ಸಂತೆಬೆನ್ನೂರು ಫೈಜ್ನಟ್ರಾಜ್,</strong>ಸಂತೆಬೆನ್ನೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಒನಕೆ ಓಬವ್ವ ಜಯಂತಿಗೆ ಸರ್ಕಾರ ಆದೇಶಿಸಿರುವುದು (ಪ್ರ.ವಾ., ನ. 10) ಸ್ವಾಗತಾರ್ಹ. ಚಿತ್ರದುರ್ಗದ ಇತಿಹಾಸದಲ್ಲಿ ಈ ಮಹಾತಾಯಿಯ ಹೆಸರು ಅಜರಾಮರ. ಕನ್ನಡ ನಾಡಿನ ನೂರಾರು ವೀರಾಗ್ರಣಿಯರಲ್ಲಿ ನಮ್ಮ ಓಬವ್ವ ಕೂಡಾ ಸೇರಿದ್ದಾರೆ. ಆದರೆ ಯಾವುದೇ ಜಯಂತಿಗೆ ರಜೆ ನೀಡದೇ ಆಯಾ ಸಾಧಕರ ಮಹತ್ವದ ಬಗ್ಗೆ ಶಾಲಾ ಮಕ್ಕಳಾದಿಯಾಗಿ ಸಾರ್ವಜನಿಕರೂ ಅರ್ಥೈಸಿಕೊಂಡಾಗ ಆ ಜಯಂತಿ ಸಾರ್ಥಕ.</p>.<p><strong>- ಸಂತೆಬೆನ್ನೂರು ಫೈಜ್ನಟ್ರಾಜ್,</strong>ಸಂತೆಬೆನ್ನೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>