ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಜಿಲ್ಲೆ ವಿಭಜನೆ: ಲಾಭ–ನಷ್ಟ ಕುರಿತು ಚರ್ಚೆಯಾಗಲಿ

Last Updated 6 ಮೇ 2022, 18:59 IST
ಅಕ್ಷರ ಗಾತ್ರ

ಉತ್ತರ ಕನ್ನಡ ಜಿಲ್ಲೆಯ ವಿಭಜನೆಯ ಮಾತು ಇಂದು ನಿನ್ನೆಯದಲ್ಲ. ಶಿರಸಿ– ಸಿದ್ದಾಪುರದವರು ಮತ್ತೊಂದು ಜಿಲ್ಲೆಗೆ ಬೇಡಿಕೆ ಇಡುವುದು ಹಾಗೂ ಕರಾವಳಿ ಭಾಗದವರು ವಿಭಜನೆ ಬೇಡವೆಂದು ಹೇಳುವುದು ಹಲವಾರು ವರ್ಷಗಳಿಂದಕೇಳಿಬರುತ್ತಿದೆ. ಆದರೆ ಅದು ಕಾರ್ಯರೂಪಕ್ಕೆ ಬಂದಿಲ್ಲ. ಮೊನ್ನೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಯವರು ಉತ್ತರ ಕನ್ನಡ ಜಿಲ್ಲೆ ವಿಭಜನೆ ಆಗಲಿ ಅಂತ ಅಂಕೋಲಾದಲ್ಲಿ ಹೇಳಿ ಹೋಗಿದ್ದಾರೆ. ಇದಕ್ಕೆ ಟೀಕೆಗಳು ಕೂಡ ಬಂದಿವೆ.

ಪರ– ವಿರೋಧದ ಮಾತುಗಳು ಒತ್ತಟ್ಟಿಗಿರಲಿ. ಅಭಿಪ್ರಾಯ ವ್ಯಕ್ತಪಡಿಸಲು ಪ್ರತಿಯೊಬ್ಬರೂ ಸ್ವತಂತ್ರರು. ಆದರೆ, ಈ ಜಿಲ್ಲೆಯ ವಿಭಜನೆಯಿಂದ ಆಗುವ ಲಾಭ– ನಷ್ಟದ ಕುರಿತು ವೈಜ್ಞಾನಿಕ ನೆಲೆಯಲ್ಲಿ ಚರ್ಚಿಸುವುದು ಅಗತ್ಯ ಅಂತ ಈಗ ಅನಿಸುತ್ತದೆ.

ಚಂದ್ರಕಾಂತ ನಾಮಧಾರಿ,ಅಂಕೋಲಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT