ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬಡ ರಾಷ್ಟ್ರದ ಕೊಟ್ಯಧಿಪತಿಗಳು

Last Updated 8 ಏಪ್ರಿಲ್ 2019, 18:30 IST
ಅಕ್ಷರ ಗಾತ್ರ

ಕೆಲವೊಂದು ಸಮೀಕ್ಷೆಗಳ ಹಾಗೂ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಶೇಕಡ 30ರಷ್ಟು ಜನ ಬಡತನದ ರೇಖೆಗಿಂತ (ಬಿಪಿಎಲ್) ಕೆಳಗಿದ್ದಾರೆ. ವಿಪರ್ಯಾಸವೆಂದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಹಲವು ರಾಜಕಾರಣಿಗಳ ಸ್ಥಿರ ಮತ್ತು ಚರಾಸ್ತಿಗಳ ಮೊತ್ತ ಕೋಟಿ ಕೋಟಿ ರೂಪಾಯಿಗಳಷ್ಟಿದೆ.

ಇವೆಲ್ಲ ಹೇಗೆ ಬಂದವು ಎಂಬುದನ್ನು ಸಂಬಂಧಪಟ್ಟ ಇಲಾಖೆಗಳು ತನಿಖೆ ಮಾಡಬೇಕಾದ ಅಗತ್ಯವಿದೆ. ಆದರೆ ಇದು ಸುಲಭವಲ್ಲ. ರಾಜಕೀಯ ಇಚ್ಛಾಶಕ್ತಿ ಇದ್ದರೆ ಅಸಾಧ್ಯವೂ ಅಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT