ಗಣಿಗಾರಿಕೆಯಿಂದ ಕೆಆರ್ಎಸ್ ಅಣೆಕಟ್ಟೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಕುರಿತು ಸಂಸದೆ ಸುಮಲತಾ ಅಂಬರೀಷ್ ನೀಡಿದ ಹೇಳಿಕೆಯು ಬರೀ ಮಂಡ್ಯದ ಜನರಿಗಷ್ಟೇ ಅಲ್ಲ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದಿಗಿಲು ತರುವಂತಹ ವಿಷಯ. ಹೀಗಿದ್ದಾಗ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಸ್ತಾಪದ ಧ್ವನಿಯನ್ನು ಬೆಂಬಲಿಸಬೇಕಿತ್ತೇ ವಿನಾ ಅಸಂಬದ್ಧ ಹೇಳಿಕೆಗಳನ್ನು ನೀಡುವುದಲ್ಲ.