ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮ್ಮನಿದ್ದುದೇಕೆ?

Last Updated 22 ಅಕ್ಟೋಬರ್ 2018, 20:01 IST
ಅಕ್ಷರ ಗಾತ್ರ

ತಮ್ಮ ಮೇಲಾಗಿರುವ ದೌರ್ಜನ್ಯವನ್ನು # ಮೀ ಟೂ ಅಭಿಯಾನದ ಮೂಲಕ ವ್ಯಕ್ತಪಡಿಸುತ್ತಿರುವ ನಟಿಯರು ಇಲ್ಲಿಯವರೆಗೂ ಈ ಬಗ್ಗೆ ಮಾತನಾಡದೆ ಇದ್ದದ್ದಾದರೂ ಏಕೆ ಎಂಬ ಪ್ರಶ್ನೆ ಕಾಡುತ್ತಿದೆ.

ದೌರ್ಜನ್ಯ ನಡೆದಿರುವುದು ನಿಜವೇ ಆಗಿದ್ದಲ್ಲಿ ಆಗಲೇ ದೂರು ದಾಖಲಿಸಿ ಆರೋಪಿಗಳಿಗೆ ಶಿಕ್ಷೆಯನ್ನು ಕೊಡಿಸಬಹುದಾಗಿತ್ತು. ಇದರಿಂದ ಇನ್ನಷ್ಟು ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಬಹುದಿತ್ತು.

ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಸಾಧ್ಯವೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT