ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಲ್ಲೂರು ಬಸವಣ್ಣ, ಅರಕಲವಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆಂಪಣ್ಣ, ಕೊತ್ತಲವಾಡಿ ಗ್ರಾ.ಪಂ ಉಪಾಧ್ಯಕ್ಷ ಹೊನ್ನಪ್ಪ ಮುಖಂಡರಾದ ಬಸವಣ್ಣ, ಕೆಂಪರಾಜು, ರವಿ, ಆನಂದ್ ಸೇರಿದಂತೆ 300ಕ್ಕೂ ಅಧಿಕ ಮಂದಿ ಹಾಜರಿದ್ದರು ಎಂದು ಮೂಲಗಳು ತಿಳಿಸಿವೆ.