ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾರಿ ತಪ್ಪಿಸುವ ಚಿತ್ರಸಾಹಿತ್ಯ

Last Updated 16 ಜೂನ್ 2021, 19:30 IST
ಅಕ್ಷರ ಗಾತ್ರ

ಕನ್ನಡ ಚಲನಚಿತ್ರ ಗೀತೆಗಳ ಸಾಹಿತ್ಯ ಎತ್ತ ಸಾಗಿದೆ ಎಂಬ ಬಗ್ಗೆ ಗೀತರಚನಕಾರರೂ ಸಾಹಿತಿಗಳೂ ಆದ ದೊಡ್ಡರಂಗೇಗೌಡ ಅವರು ಚಿಂತನ ಮಂಥನ ನಡೆಸಿದ್ದಾರೆ (ಪ್ರ.ವಾ., ಮೇ 28). ಇಂದಿನ ಚಿತ್ರಗಳಲ್ಲಿ ಅಲ್ಲಲ್ಲಿ ಸಾಹಿತ್ಯ ಗುಣವುಳ್ಳ ಚಿತ್ರಗೀತೆಗಳು ಬಂದಿವೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೆ ಯುವ ಮನಸ್ಸುಗಳನ್ನು ಹುಚ್ಚೆಬ್ಬಿಸುವ, ದಾರಿ ತಪ್ಪಿಸುವ, ಸಂಸ್ಕೃತಿ ವಿಹೀನ ಚಿತ್ರಸಾಹಿತ್ಯ ನಿರ್ಮಾಣ ಆಗುತ್ತಿರುವುದೂ ಸುಳ್ಳಲ್ಲ. ಆದ್ದರಿಂದ ದೊಡ್ಡರಂಗೇಗೌಡ ಅವರ ಸಂವೇದನಾಶೀಲ ಪ್ರತಿಕ್ರಿಯೆಗೆ ನಮ್ಮ ಸ್ವಾಗತವಿದೆ.

- ಪ್ರೊ. ಕೆ.ಭೈರವಮೂರ್ತಿ, ನಾ.ನಾಗಚಂದ್ರ,ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT