ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷ ದಸರಾಕ್ಕೆ ತಡೆ: ರಾಜಕೀಯ ಕುಲಕ್ಕೆ ಕಳಂಕ ತರುವ ನಡೆ

Last Updated 30 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ಎಂದಿನಂತೆ ಆಚರಿಸಲು ಉದ್ದೇಶಿಸಿದ್ದ ಮಹಿಷ ದಸರಾವನ್ನು ಸಂಸದ ಪ್ರತಾಪ್ ಸಿಂಹ ಅವರು ತಡೆದದ್ದು ಸರಿಯಲ್ಲ. ವೇದಿಕೆ ತೆರವುಗೊಳಿಸುವಂತೆ ಸಾರ್ವಜನಿಕರ ಸಮ್ಮುಖದಲ್ಲೇ ಅವರು ಪೊಲೀಸ್‌ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ. ಯಾರೇ ಆಗಿರಲಿ, ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಗೌರವ ಕೊಡುವುದು ಮನುಷ್ಯ ಧರ್ಮ. ಈ ರೀತಿಯ ಗೂಂಡಾ ವರ್ತನೆಯು ರಾಜಕೀಯ ಕುಲಕ್ಕೆ ಕಳಂಕ ತರುತ್ತದೆ. ಸಂಸದರು ಪೊಲೀಸ್‌ ಅಧಿಕಾರಿಗಳ ಕ್ಷಮೆ ಕೇಳಿ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕು.

–ಆಕಾಶ್ ಆರ್‌.ಎಸ್‌.,ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT