ಅವರು ಒಂದು ದಿನ ಬಿಡುವು ಮಾಡಿಕೊಂಡು ನೆರೆ ಸಂತ್ರಸ್ತ ಊರುಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟೊಂದು ನಷ್ಟ ಸಂಭವಿಸಿದೆ ಎಂಬುದನ್ನು ಖುದ್ದು ನೋಡಲಿ. ಆಗ ಅವರಿಗೆ ರಾಜ್ಯ ಸರ್ಕಾರ ಎಷ್ಟು ನಷ್ಟವನ್ನು ಭರಿಸಿ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಇನ್ನೂ ಎಷ್ಟು ಹಣದ ಅವಶ್ಯಕತೆ ಇದೆ ಎಂಬುದು ತಿಳಿಯುತ್ತದೆ.