ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಜೋಡಿಯ ಮಾದರಿ ನಡೆ

ಅಕ್ಷರ ಗಾತ್ರ

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರು ಸರಳವಾಗಿ ಮದುವೆ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಸರಳ ಮದುವೆಯಿಂದಾಗಿ ಉಳಿದ ಹತ್ತಾರು ಕೋಟಿ ರೂಪಾಯಿಯನ್ನು ಬಳಸಿ ಅವರು, ರಾಜಕೀಯ ಮುತ್ಸದ್ದಿ ಎಚ್‌.ಡಿ.ದೇವೇಗೌಡರ ಹೆಸರಿನಲ್ಲಿ ಮಂಡ್ಯ- ರಾಮನಗರ ಜಿಲ್ಲೆಯ ಮಧ್ಯದಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಿ. ಎಲ್ಲರಿಗೂ ಅಲ್ಲಿ ಚಿಕಿತ್ಸೆ ದೊರೆಯುವಂತೆ ಆಗಲಿ. ಈ ಮೂಲಕ ದೇವೇಗೌಡರ ಕುಟುಂಬವು ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ.

ಮಧುಸೂದನ ಬಿ.ಎಲ್.,ಮದ್ದೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT