ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂದವಾಗಿ ಕಾಣಬೇಕಿರುವುದು ಹೊರಗಿನಿಂದಲ್ಲ...

Last Updated 30 ಅಕ್ಟೋಬರ್ 2022, 20:00 IST
ಅಕ್ಷರ ಗಾತ್ರ

ರಾಜ್ಯದ ಬಿಜೆಪಿ ನಾಯಕರು ಶಾಲಾ ಕಾಲೇಜುಗಳಿಗೆ ಬಣ್ಣ ಬಳಿಯುವ ‘ಬಣ್ಣ ದರ್ಪಣ’ ಎಂಬ ಹೊಸ ಪ್ರಯೋಗ ಆರಂಭಿಸಿದ್ದು ಸಂತೋಷದ ವಿಷಯ. ಆದರೆ ಶಾಲೆಯ ಹೊರಗೆ ಬಣ್ಣ ಬಳಿಯುವ ಮೊದಲು, ಶಾಲೆಯಲ್ಲಿ ಶೌಚಾಲಯ ಸರಿ ಇದೆಯೋ ಇಲ್ಲವೋ, ಶಾಲೆಯ ಶೈಕ್ಷಣಿಕ ಪ್ರಗತಿ ಹೇಗಿದೆ, ಶಿಕ್ಷಕರಿಗೆ ಅಲ್ಲಿ ಏನು ಸೌಕರ್ಯ ಬೇಕಾಗಿದೆ, ಕ್ರೀಡೆಯಲ್ಲಿ ಶಾಲೆಯ ಸಾಧನೆ ಏನು, ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್ ಎಷ್ಟರಮಟ್ಟಿಗೆ ಸರಿ ಇವೆ ಎಂಬುದನ್ನೆಲ್ಲ ಶಾಸಕರು, ಸಂಸದರು ಮೊದಲು ತಿಳಿದುಕೊಳ್ಳಲಿ. ಅಲ್ಲಿನ ಸಮಸ್ಯೆ ಆಲಿಸಲಿ. ಶಾಲೆ ಅಂದವಾಗಿ ಕಾಣಬೇಕಿರುವುದು ಹೊರಗಿನಿಂದಲ್ಲ, ಆಂತರಿಕವಾಗಿ.

- ಬಸನಗೌಡ ಪಾಟೀಲ, ಯರಗುಪ್ಪಿ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT