<p>ದೇಶದ ಯುವಜನರ ಬೆಂಬಲದೊಂದಿಗೆ 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟಕ್ಕೇರಿದಾಗ, ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಆ ಮಾತು ಒತ್ತಟ್ಟಿಗಿರಲಿ, ಸದ್ಯ ಇದ್ದ ಉದ್ಯೋಗಗಳಲ್ಲೇ ಈಗ ಲಕ್ಷಾಂತರ ಉದ್ಯೋಗಗಳು ನಷ್ಟವಾಗಿವೆ. ಪ್ರಧಾನಿಯತ್ತ ಆಸೆ ಕಂಗಳಿಂದ ನೋಡುತ್ತಿದ್ದ ಯುವಜನ, ಕೆಲಸ ಕೊಡಿ ಎಂದು ಟ್ವೀಟ್ ಮಾಡಿ ದುಂಬಾಲು ಬೀಳುತ್ತಿರುವ ಸ್ಥಿತಿ ಕರುಣಾಜನಕವಾಗಿದೆ. ಆದರೆ ಪ್ರಧಾನಿ ಈ ಕುರಿತು ಯಾವುದೇ ಮಾತನಾಡದೆ ಮೌನ ವಹಿಸಿರುವುದು ಸರಿಯಲ್ಲ.</p>.<p><strong>–ಪ್ರೊ. ಶಿವರಾಮಯ್ಯ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇಶದ ಯುವಜನರ ಬೆಂಬಲದೊಂದಿಗೆ 2014ರಲ್ಲಿ ನರೇಂದ್ರ ಮೋದಿಯವರು ಪ್ರಧಾನಿ ಪಟ್ಟಕ್ಕೇರಿದಾಗ, ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಆ ಮಾತು ಒತ್ತಟ್ಟಿಗಿರಲಿ, ಸದ್ಯ ಇದ್ದ ಉದ್ಯೋಗಗಳಲ್ಲೇ ಈಗ ಲಕ್ಷಾಂತರ ಉದ್ಯೋಗಗಳು ನಷ್ಟವಾಗಿವೆ. ಪ್ರಧಾನಿಯತ್ತ ಆಸೆ ಕಂಗಳಿಂದ ನೋಡುತ್ತಿದ್ದ ಯುವಜನ, ಕೆಲಸ ಕೊಡಿ ಎಂದು ಟ್ವೀಟ್ ಮಾಡಿ ದುಂಬಾಲು ಬೀಳುತ್ತಿರುವ ಸ್ಥಿತಿ ಕರುಣಾಜನಕವಾಗಿದೆ. ಆದರೆ ಪ್ರಧಾನಿ ಈ ಕುರಿತು ಯಾವುದೇ ಮಾತನಾಡದೆ ಮೌನ ವಹಿಸಿರುವುದು ಸರಿಯಲ್ಲ.</p>.<p><strong>–ಪ್ರೊ. ಶಿವರಾಮಯ್ಯ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>