<p>‘ನೆಟ್ಟಗೆ ಭಾಷಣ ಮಾಡೋದನ್ನು ಕಲಿತುಕೊಳ್ಳಿ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಮೌಖಿಕವಾಗಿ ಖಡಕ್ ಎಚ್ಚರಿಕೆ ನೀಡಿರುವುದು(ಪ್ರ.ವಾ., ಏ.6) ರಾಜ್ಯದ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆಯಾಗಲಿ.</p>.<p>ವಿಕಾರೀ ಸಂವತ್ಸರದಲ್ಲಿ ಈ ಲೋಕಸಭಾ ಚುನಾವಣೆ ನಡೆಯುತ್ತಿದೆ. ಅದಕ್ಕಾಗಿಯೋ ಏನೋ ಭಾಷಣಗಳಲ್ಲೂ ‘ವಿಕಾರ’, ಮಾತಿನ ಮಾಲಿನ್ಯ ಎದ್ದು ಕಾಣುತ್ತಿದೆ. ತಮ್ಮ ಮಾತುಗಳು ಸಮಾಜದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎನ್ನುವ ಅರಿವು ರಾಜಕಾರಣಿಗಳಲ್ಲಿ ಮೂಡಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ನೆಟ್ಟಗೆ ಭಾಷಣ ಮಾಡೋದನ್ನು ಕಲಿತುಕೊಳ್ಳಿ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಮೌಖಿಕವಾಗಿ ಖಡಕ್ ಎಚ್ಚರಿಕೆ ನೀಡಿರುವುದು(ಪ್ರ.ವಾ., ಏ.6) ರಾಜ್ಯದ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆಯಾಗಲಿ.</p>.<p>ವಿಕಾರೀ ಸಂವತ್ಸರದಲ್ಲಿ ಈ ಲೋಕಸಭಾ ಚುನಾವಣೆ ನಡೆಯುತ್ತಿದೆ. ಅದಕ್ಕಾಗಿಯೋ ಏನೋ ಭಾಷಣಗಳಲ್ಲೂ ‘ವಿಕಾರ’, ಮಾತಿನ ಮಾಲಿನ್ಯ ಎದ್ದು ಕಾಣುತ್ತಿದೆ. ತಮ್ಮ ಮಾತುಗಳು ಸಮಾಜದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎನ್ನುವ ಅರಿವು ರಾಜಕಾರಣಿಗಳಲ್ಲಿ ಮೂಡಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>