ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಖಂಡಿಸುವವರು ದಲಿತ ವಿರೋಧಿಗಳು ಎಂಬ ಹೊಸ ಬೀಸುಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಕಾಯ್ದೆ ಕುರಿತು ಹುಬ್ಬಳ್ಳಿಯಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಹೇಳಿದ್ದಾರೆ (ಪ್ರ.ವಾ., ಜ. 19). ಇದು ನಿಜವೇ ಆಗಿದ್ದರೆ ಅವರು ಪುರಾವೆ, ಅಂಕಿ ಅಂಶದ ಸಮೇತ ವಿವರಿಸಬೇಕಿತ್ತು.