ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಿ, ರಾಜಕೀಯ ಸಲ್ಲದು

ಅಕ್ಷರ ಗಾತ್ರ

ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಸೋಂಕು ಶಂಕಿತರು ಗಲಾಟೆ ನಡೆಸಿ, ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ನಮಗಾಗಿ ಹಗಲಿರುಳು ಶ್ರಮಿಸುತ್ತಿರುವವರ ಮೇಲೆ ಗೂಂಡಾಗಳ ರೀತಿ ಗುಂಪುಹಲ್ಲೆ ನಡೆಸುವುದು ದುರದೃಷ್ಟಕರ. ಮಾನವೀಯ ಮೌಲ್ಯಗಳು ಜನರ ಕಣ್ಣಿಗೆ ಕಾಣುತ್ತಿಲ್ಲವೇ? ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ವ್ಯಕ್ತಿಗಳನ್ನು ಮೊದಲು ಬಂಧಿಸಬೇಕು. ಈ ವಿಷಯದಲ್ಲಿ ರಾಜಿ, ರಾಜಕೀಯಸಲ್ಲದು.

ಚೆಲುವರಾಜು ಕೆ.,ಧನಗೆರೆ, ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT