‘ಪಕ್ಷ ಉಚ್ಛ್ರಾಯ ಸ್ಥಿತಿಯಲ್ಲಿ ಇದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೊಟ್ಟಿದ್ದರೆ ನಾವೂ ಒಪ್ಪಿಕೊಳ್ಳುತ್ತಿದ್ದೆವು. ಇಂಥ ಸ್ಥಿತಿಯಲ್ಲಿ ನಾವು ಒಪ್ಪಿಕೊಳ್ಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದು, ಇನ್ನೊಂದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಇವರಿಗೆ ಆ ಉಸಾಬರಿ ಏಕೆ!? ಇವರು ಒಪ್ಪಿದರೆಷ್ಟು, ಬಿಟ್ಟರೆಷ್ಟು?